Weather Report | ತಮಿಳುನಾಡು, ದ.ಕೇರಳ ಕರಾವಳಿ ಪ್ರವೇಶಿಸಿದ ಹಿಂಗಾರು ಮಳೆ

October 29, 2020
10:03 AM

ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ  ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.

ಇತಿಹಾಸದ ಪುಟಗಳನ್ನು ತಿರುವಿದಾಗ…..

1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ  ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror