ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.
ಇತಿಹಾಸದ ಪುಟಗಳನ್ನು ತಿರುವಿದಾಗ…..
1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…