Advertisement
ವೆದರ್ ಮಿರರ್

Weather Report | ತಮಿಳುನಾಡು, ದ.ಕೇರಳ ಕರಾವಳಿ ಪ್ರವೇಶಿಸಿದ ಹಿಂಗಾರು ಮಳೆ

Share

ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ  ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.

ಇತಿಹಾಸದ ಪುಟಗಳನ್ನು ತಿರುವಿದಾಗ…..

1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ  ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

9 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

15 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

19 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago