ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.
ಇತಿಹಾಸದ ಪುಟಗಳನ್ನು ತಿರುವಿದಾಗ…..
1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.
ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…
ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…
ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…
ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ…