ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.
ಇತಿಹಾಸದ ಪುಟಗಳನ್ನು ತಿರುವಿದಾಗ…..
1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…