Advertisement
ವೆದರ್ ಮಿರರ್

Weather Report | ತಮಿಳುನಾಡು, ದ.ಕೇರಳ ಕರಾವಳಿ ಪ್ರವೇಶಿಸಿದ ಹಿಂಗಾರು ಮಳೆ

Share

ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ  ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.

Advertisement
Advertisement

ಇತಿಹಾಸದ ಪುಟಗಳನ್ನು ತಿರುವಿದಾಗ…..

Advertisement

1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ  ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

6 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

6 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

7 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

7 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

9 hours ago