ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.
ಇತಿಹಾಸದ ಪುಟಗಳನ್ನು ತಿರುವಿದಾಗ…..
1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…