ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.
ಇತಿಹಾಸದ ಪುಟಗಳನ್ನು ತಿರುವಿದಾಗ…..
1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…