Weather Report | ನಿನ್ನೆ ಮುಸ್ಸಂಜೆಯ ಬಳಿಕ ಒಂದೆರಡು ಕಡೆ ಅನಿರೀಕ್ಷಿತ ಮಳೆ

October 30, 2020
11:30 AM
ನಿನ್ನೆ ಬೆಳಗಿನ ಸಮಯ ದಟ್ಟ ಮಂಜು ಕವಿದ ವಾತಾವರಣ. ಸಂಜೆಯ ವೇಳೆಗೆ ದಟ್ಟವಾದ ಮೋಡ ಕವಿದ ವಾತಾವರಣ. ಮುಸ್ಸಂಜೆಯ ಬಳಿಕ
ಅನಿರೀಕ್ಷಿತವಾಗಿ ಮಡಿಕೇರಿಯ ಎಂ.ಚೆಂಬುವಿನಲ್ಲಿ 13, ಕಡಬದ ಎಣ್ಮೂರಿನಲ್ಲಿ 11 ಮಿ.ಮೀ. ನಷ್ಟು ಮಳೆ ಬಂದಿದೆ. ತೊಡಿಕಾನ 04, ಬಳ್ಪ 02ಮಿ.ಮೀ. ಬಾಳಿಲ, ಅಯ್ಯನಕಟ್ಟೆ, ಸುಳ್ಯ ನಗರ, ಮುಳ್ಯ-ಅಜ್ಜಾವರ ಮುಂತಾದ ಕಡೆ ಹನಿ ಮಳೆ ಸುರಿದಿದೆ.
ತಮಿಳುನಾಡಿನಲ್ಲಿ  ಚುರುಕುಗೊಂಡ ಹಿಂಗಾರು ಮಳೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror