ವೆದರ್ ಮಿರರ್

Weather Report | ಬೆಳ್ತಂಗಡಿ ನಗರದಲ್ಲಿ ಗರಿಷ್ಟ ಮಳೆ

Share

ನಿನ್ನೆ ಮಧ್ಯಾಹ್ನದ ಬಳಿಕ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ವರುಣನ ಆಟ ರಾತ್ರಿಯಿಡೀ ಜೋರಾಗಿತ್ತು.

Advertisement
Advertisement

ಇಂದು ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆಯ ವಿವರ.
ಬೆಳ್ತಂಗಡಿ ನಗರ 90, ಸುಳ್ಯ ನಗರ 84,
ಮುಂಡೂರು 80, ನೆಲ್ಯಾಡಿ 78,
ಮುಳ್ಯ-ಅಜ್ಜಾವರ 76, ಕಡಬ, ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 75, ಎಂ ಚೆಂಬು 70,
ತೊಡಿಕಾನ, ಅಯ್ಯನಕಟ್ಟೆ ತಲಾ 62, ಬಳ್ಪ 61, ಬಾಳಿಲ, ಆರ್ಯಾಪು-ಬಂಗಾರಡ್ಕ ತಲಾ 60, ಇಳಂತಿಲ-ಕೈಲಾರು 58, ಕಲ್ಲಾಜೆ 55, ಕಲ್ಮಡ್ಕ 53, ಚೊಕ್ಕಾಡಿ, ಸುಬ್ರಹ್ಮಣ್ಯ ತಲಾ 52,

ಕಮಿಲ, ಹಾಲೆಮಜಲು, ಮಡಪ್ಪಾಡಿ ತಲಾ 50, ಕಲ್ಲಕಟ್ಟ 49, ಹರಿಹರ-ಮಲ್ಲಾರ 46, ಅಡೆಂಜ-ಉರುವಾಲು 44,
ಕೊಲ್ಲಮೊಗ್ರ, ಮೆಟ್ಟಿನಡ್ಕ ತಲಾ 43, ಮಂಚಿ 42, ಕೊಳ್ತಿಗೆ-ಎಕ್ಕಡ್ಕ 39, ದೊಡ್ಡತೋಟ 37, ಬಲ್ನಾಡು 36,
ಮುಡಿಪು-ಕೈರಂಗಳ, ಕೆಲಿಂಜ ತಲಾ 28 ಹಾಗೂ ಕೆದಿಲದಲ್ಲಿ 26 ಮಿ.ಮೀ.ನಷ್ಟು ಮಳೆಯಾಗಿದೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

35 minutes ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

4 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

4 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

10 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

13 hours ago