ನಿನ್ನೆ ಮಧ್ಯಾಹ್ನದ ಬಳಿಕ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ವರುಣನ ಆಟ ರಾತ್ರಿಯಿಡೀ ಜೋರಾಗಿತ್ತು.
ಇಂದು ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆಯ ವಿವರ.
ಬೆಳ್ತಂಗಡಿ ನಗರ 90, ಸುಳ್ಯ ನಗರ 84,
ಮುಂಡೂರು 80, ನೆಲ್ಯಾಡಿ 78,
ಮುಳ್ಯ-ಅಜ್ಜಾವರ 76, ಕಡಬ, ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 75, ಎಂ ಚೆಂಬು 70,
ತೊಡಿಕಾನ, ಅಯ್ಯನಕಟ್ಟೆ ತಲಾ 62, ಬಳ್ಪ 61, ಬಾಳಿಲ, ಆರ್ಯಾಪು-ಬಂಗಾರಡ್ಕ ತಲಾ 60, ಇಳಂತಿಲ-ಕೈಲಾರು 58, ಕಲ್ಲಾಜೆ 55, ಕಲ್ಮಡ್ಕ 53, ಚೊಕ್ಕಾಡಿ, ಸುಬ್ರಹ್ಮಣ್ಯ ತಲಾ 52,
ಕಮಿಲ, ಹಾಲೆಮಜಲು, ಮಡಪ್ಪಾಡಿ ತಲಾ 50, ಕಲ್ಲಕಟ್ಟ 49, ಹರಿಹರ-ಮಲ್ಲಾರ 46, ಅಡೆಂಜ-ಉರುವಾಲು 44,
ಕೊಲ್ಲಮೊಗ್ರ, ಮೆಟ್ಟಿನಡ್ಕ ತಲಾ 43, ಮಂಚಿ 42, ಕೊಳ್ತಿಗೆ-ಎಕ್ಕಡ್ಕ 39, ದೊಡ್ಡತೋಟ 37, ಬಲ್ನಾಡು 36,
ಮುಡಿಪು-ಕೈರಂಗಳ, ಕೆಲಿಂಜ ತಲಾ 28 ಹಾಗೂ ಕೆದಿಲದಲ್ಲಿ 26 ಮಿ.ಮೀ.ನಷ್ಟು ಮಳೆಯಾಗಿದೆ..
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…