ನಿನ್ನೆ ಮಧ್ಯಾಹ್ನದ ಬಳಿಕ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ವರುಣನ ಆಟ ರಾತ್ರಿಯಿಡೀ ಜೋರಾಗಿತ್ತು.
ಇಂದು ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆಯ ವಿವರ.
ಬೆಳ್ತಂಗಡಿ ನಗರ 90, ಸುಳ್ಯ ನಗರ 84,
ಮುಂಡೂರು 80, ನೆಲ್ಯಾಡಿ 78,
ಮುಳ್ಯ-ಅಜ್ಜಾವರ 76, ಕಡಬ, ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 75, ಎಂ ಚೆಂಬು 70,
ತೊಡಿಕಾನ, ಅಯ್ಯನಕಟ್ಟೆ ತಲಾ 62, ಬಳ್ಪ 61, ಬಾಳಿಲ, ಆರ್ಯಾಪು-ಬಂಗಾರಡ್ಕ ತಲಾ 60, ಇಳಂತಿಲ-ಕೈಲಾರು 58, ಕಲ್ಲಾಜೆ 55, ಕಲ್ಮಡ್ಕ 53, ಚೊಕ್ಕಾಡಿ, ಸುಬ್ರಹ್ಮಣ್ಯ ತಲಾ 52,
ಕಮಿಲ, ಹಾಲೆಮಜಲು, ಮಡಪ್ಪಾಡಿ ತಲಾ 50, ಕಲ್ಲಕಟ್ಟ 49, ಹರಿಹರ-ಮಲ್ಲಾರ 46, ಅಡೆಂಜ-ಉರುವಾಲು 44,
ಕೊಲ್ಲಮೊಗ್ರ, ಮೆಟ್ಟಿನಡ್ಕ ತಲಾ 43, ಮಂಚಿ 42, ಕೊಳ್ತಿಗೆ-ಎಕ್ಕಡ್ಕ 39, ದೊಡ್ಡತೋಟ 37, ಬಲ್ನಾಡು 36,
ಮುಡಿಪು-ಕೈರಂಗಳ, ಕೆಲಿಂಜ ತಲಾ 28 ಹಾಗೂ ಕೆದಿಲದಲ್ಲಿ 26 ಮಿ.ಮೀ.ನಷ್ಟು ಮಳೆಯಾಗಿದೆ..
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…