ನಿನ್ನೆ ಮಧ್ಯಾಹ್ನದ ಬಳಿಕ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ವರುಣನ ಆಟ ರಾತ್ರಿಯಿಡೀ ಜೋರಾಗಿತ್ತು.
ಇಂದು ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆಯ ವಿವರ.
ಬೆಳ್ತಂಗಡಿ ನಗರ 90, ಸುಳ್ಯ ನಗರ 84,
ಮುಂಡೂರು 80, ನೆಲ್ಯಾಡಿ 78,
ಮುಳ್ಯ-ಅಜ್ಜಾವರ 76, ಕಡಬ, ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 75, ಎಂ ಚೆಂಬು 70,
ತೊಡಿಕಾನ, ಅಯ್ಯನಕಟ್ಟೆ ತಲಾ 62, ಬಳ್ಪ 61, ಬಾಳಿಲ, ಆರ್ಯಾಪು-ಬಂಗಾರಡ್ಕ ತಲಾ 60, ಇಳಂತಿಲ-ಕೈಲಾರು 58, ಕಲ್ಲಾಜೆ 55, ಕಲ್ಮಡ್ಕ 53, ಚೊಕ್ಕಾಡಿ, ಸುಬ್ರಹ್ಮಣ್ಯ ತಲಾ 52,
ಕಮಿಲ, ಹಾಲೆಮಜಲು, ಮಡಪ್ಪಾಡಿ ತಲಾ 50, ಕಲ್ಲಕಟ್ಟ 49, ಹರಿಹರ-ಮಲ್ಲಾರ 46, ಅಡೆಂಜ-ಉರುವಾಲು 44,
ಕೊಲ್ಲಮೊಗ್ರ, ಮೆಟ್ಟಿನಡ್ಕ ತಲಾ 43, ಮಂಚಿ 42, ಕೊಳ್ತಿಗೆ-ಎಕ್ಕಡ್ಕ 39, ದೊಡ್ಡತೋಟ 37, ಬಲ್ನಾಡು 36,
ಮುಡಿಪು-ಕೈರಂಗಳ, ಕೆಲಿಂಜ ತಲಾ 28 ಹಾಗೂ ಕೆದಿಲದಲ್ಲಿ 26 ಮಿ.ಮೀ.ನಷ್ಟು ಮಳೆಯಾಗಿದೆ..
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…