ನಿನ್ನೆ ಮಧ್ಯಾಹ್ನದ ಬಳಿಕ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ವರುಣನ ಆಟ ರಾತ್ರಿಯಿಡೀ ಜೋರಾಗಿತ್ತು.
ಇಂದು ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆಯ ವಿವರ.
ಬೆಳ್ತಂಗಡಿ ನಗರ 90, ಸುಳ್ಯ ನಗರ 84,
ಮುಂಡೂರು 80, ನೆಲ್ಯಾಡಿ 78,
ಮುಳ್ಯ-ಅಜ್ಜಾವರ 76, ಕಡಬ, ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 75, ಎಂ ಚೆಂಬು 70,
ತೊಡಿಕಾನ, ಅಯ್ಯನಕಟ್ಟೆ ತಲಾ 62, ಬಳ್ಪ 61, ಬಾಳಿಲ, ಆರ್ಯಾಪು-ಬಂಗಾರಡ್ಕ ತಲಾ 60, ಇಳಂತಿಲ-ಕೈಲಾರು 58, ಕಲ್ಲಾಜೆ 55, ಕಲ್ಮಡ್ಕ 53, ಚೊಕ್ಕಾಡಿ, ಸುಬ್ರಹ್ಮಣ್ಯ ತಲಾ 52,
ಕಮಿಲ, ಹಾಲೆಮಜಲು, ಮಡಪ್ಪಾಡಿ ತಲಾ 50, ಕಲ್ಲಕಟ್ಟ 49, ಹರಿಹರ-ಮಲ್ಲಾರ 46, ಅಡೆಂಜ-ಉರುವಾಲು 44,
ಕೊಲ್ಲಮೊಗ್ರ, ಮೆಟ್ಟಿನಡ್ಕ ತಲಾ 43, ಮಂಚಿ 42, ಕೊಳ್ತಿಗೆ-ಎಕ್ಕಡ್ಕ 39, ದೊಡ್ಡತೋಟ 37, ಬಲ್ನಾಡು 36,
ಮುಡಿಪು-ಕೈರಂಗಳ, ಕೆಲಿಂಜ ತಲಾ 28 ಹಾಗೂ ಕೆದಿಲದಲ್ಲಿ 26 ಮಿ.ಮೀ.ನಷ್ಟು ಮಳೆಯಾಗಿದೆ..
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…