ನಿನ್ನೆ ಮಧ್ಯಾಹ್ನದ ಬಳಿಕ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ವರುಣನ ಆಟ ರಾತ್ರಿಯಿಡೀ ಜೋರಾಗಿತ್ತು.
ಇಂದು ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆಯ ವಿವರ.
ಬೆಳ್ತಂಗಡಿ ನಗರ 90, ಸುಳ್ಯ ನಗರ 84,
ಮುಂಡೂರು 80, ನೆಲ್ಯಾಡಿ 78,
ಮುಳ್ಯ-ಅಜ್ಜಾವರ 76, ಕಡಬ, ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 75, ಎಂ ಚೆಂಬು 70,
ತೊಡಿಕಾನ, ಅಯ್ಯನಕಟ್ಟೆ ತಲಾ 62, ಬಳ್ಪ 61, ಬಾಳಿಲ, ಆರ್ಯಾಪು-ಬಂಗಾರಡ್ಕ ತಲಾ 60, ಇಳಂತಿಲ-ಕೈಲಾರು 58, ಕಲ್ಲಾಜೆ 55, ಕಲ್ಮಡ್ಕ 53, ಚೊಕ್ಕಾಡಿ, ಸುಬ್ರಹ್ಮಣ್ಯ ತಲಾ 52,
ಕಮಿಲ, ಹಾಲೆಮಜಲು, ಮಡಪ್ಪಾಡಿ ತಲಾ 50, ಕಲ್ಲಕಟ್ಟ 49, ಹರಿಹರ-ಮಲ್ಲಾರ 46, ಅಡೆಂಜ-ಉರುವಾಲು 44,
ಕೊಲ್ಲಮೊಗ್ರ, ಮೆಟ್ಟಿನಡ್ಕ ತಲಾ 43, ಮಂಚಿ 42, ಕೊಳ್ತಿಗೆ-ಎಕ್ಕಡ್ಕ 39, ದೊಡ್ಡತೋಟ 37, ಬಲ್ನಾಡು 36,
ಮುಡಿಪು-ಕೈರಂಗಳ, ಕೆಲಿಂಜ ತಲಾ 28 ಹಾಗೂ ಕೆದಿಲದಲ್ಲಿ 26 ಮಿ.ಮೀ.ನಷ್ಟು ಮಳೆಯಾಗಿದೆ..
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…