ನಿನ್ನೆ ಮಧ್ಯಾಹ್ನದ ಬಳಿಕ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ವರುಣನ ಆಟ ರಾತ್ರಿಯಿಡೀ ಜೋರಾಗಿತ್ತು.
ಇಂದು ಬೆಳಿಗ್ಗೆ 8ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆಯ ವಿವರ.
ಬೆಳ್ತಂಗಡಿ ನಗರ 90, ಸುಳ್ಯ ನಗರ 84,
ಮುಂಡೂರು 80, ನೆಲ್ಯಾಡಿ 78,
ಮುಳ್ಯ-ಅಜ್ಜಾವರ 76, ಕಡಬ, ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 75, ಎಂ ಚೆಂಬು 70,
ತೊಡಿಕಾನ, ಅಯ್ಯನಕಟ್ಟೆ ತಲಾ 62, ಬಳ್ಪ 61, ಬಾಳಿಲ, ಆರ್ಯಾಪು-ಬಂಗಾರಡ್ಕ ತಲಾ 60, ಇಳಂತಿಲ-ಕೈಲಾರು 58, ಕಲ್ಲಾಜೆ 55, ಕಲ್ಮಡ್ಕ 53, ಚೊಕ್ಕಾಡಿ, ಸುಬ್ರಹ್ಮಣ್ಯ ತಲಾ 52,
ಕಮಿಲ, ಹಾಲೆಮಜಲು, ಮಡಪ್ಪಾಡಿ ತಲಾ 50, ಕಲ್ಲಕಟ್ಟ 49, ಹರಿಹರ-ಮಲ್ಲಾರ 46, ಅಡೆಂಜ-ಉರುವಾಲು 44,
ಕೊಲ್ಲಮೊಗ್ರ, ಮೆಟ್ಟಿನಡ್ಕ ತಲಾ 43, ಮಂಚಿ 42, ಕೊಳ್ತಿಗೆ-ಎಕ್ಕಡ್ಕ 39, ದೊಡ್ಡತೋಟ 37, ಬಲ್ನಾಡು 36,
ಮುಡಿಪು-ಕೈರಂಗಳ, ಕೆಲಿಂಜ ತಲಾ 28 ಹಾಗೂ ಕೆದಿಲದಲ್ಲಿ 26 ಮಿ.ಮೀ.ನಷ್ಟು ಮಳೆಯಾಗಿದೆ..
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…