ನಿನ್ನೆ ದಿನ ಒಣಹವೆಯ ವಾತಾವರಣ.
ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ ಮಾತ್ರ
04 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಈ ಬೆಳಗಿನ ಜಾವ ಅನೇಕ ಕಡೆ ಸ್ವಲ್ಪ ಮಟ್ಟಿನ ಚಳಿಯ ವಾತಾವರಣ ಇತ್ತು.
ತಮಿಳುನಾಡಿನ ಹೆಚ್ಚಿನ ಕಡೆಗಳಲ್ಲಿ ನಿನ್ನೆ ಕೂಡಾ ಉತ್ತಮ ಹಿಂಗಾರು ಮಳೆಯಾಗಿದೆ.
ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…