Weather Report | ಕೊನೆಗೂ ಚೇತರಿಸಿಕೊಂಡ ಸ್ವಾತಿ ಮಳೆ

November 3, 2020
10:13 AM

ಕಳೆದ ರಾತ್ರಿ ಸುಳ್ಯ,ಕಡಬ ತಾಲೂಕಿನ ಅನೇಕ ಕಡೆ ಉತ್ತಮ ಮಳೆಯಾಗಿದೆ.

ನಿನ್ನೆ ಮುಸ್ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬಳ್ಪದಲ್ಲಿ ಗರಿಷ್ಠ 43, ಮಡಪ್ಪಾಡಿ 40, ಕಲ್ಲಾಜೆ 38, ಕಡಬ 37, ಮೆಟ್ಟಿನಡ್ಕ 36, ಸುಬ್ರಹ್ಮಣ್ಯ 32, ಅಯ್ಯನಕಟ್ಟೆ, ಬಾಳಿಲ, ಹಾಲೆಮಜಲು ತಲಾ 30, ಕೊಳ್ತಿಗೆ-ಎಕ್ಕಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಮಡ್ಕ 18, ಹರಿಹರ-ಮಲ್ಲಾರ 17,

ಕೋಡಿಂಬಳ-ತೆಕ್ಕಡ್ಕ 12,
ಚೊಕ್ಕಾಡಿ, ಎಣ್ಮೂರು ತಲಾ 10, ಕಲ್ಲಕಟ್ಟ 09, ಎಂ.ಚೆಂಬು, ಶಾಂತಿಗೋಡು ತಲಾ 06,
ಮುಂಡೂರು 05, ಕೊಲ್ಲಮೊಗ್ರ 03, ತೊಡಿಕಾನ, ಮುಳ್ಯ-ಅಜ್ಜಾವರ ತಲಾ 02, ದೊಡ್ಡತೋಟ, ಬಲ್ನಾಡು, ಅಡೆಂಜ-ಉರುವಾಲು, ಬೆಳ್ತಂಗಡಿ ನಗರ ತಲಾ 01 ಮಿ.ಮೀ. ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಸುಳ್ಯ ನಗರ, ಮುಡಿಪು-ಕೈರಂಗಳ ಮುಂತಾದ ಕಡೆ ಮೋಡ ಕವಿದ ವಾತಾವರಣದೊಂದಿಗೆ ಹನಿ ಮಳೆ ಮಾತ್ರ.
 ಈ ದಿನ ಮೋಡದ ವಾತಾವರಣ ಮುಂದುವರಿದಿದೆ..
ಇಷ್ಟರ ತನಕ ಅರುಣೋದಯವೇ ಆಗಿಲ್ಲ !
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?
May 31, 2026
6:55 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ದೇಶವ್ಯಾಪಿ ಗೋಹತ್ಯೆ ನಿಷೇಧ ಅಥವಾ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನಕ್ಕೆ ಪ್ರಸ್ತಾವನೆ ಇಲ್ಲ
May 31, 2026
6:36 AM
by: ದ ರೂರಲ್ ಮಿರರ್.ಕಾಂ
ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ
May 30, 2026
11:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror