Weather Report | ಕೊನೆಗೂ ಚೇತರಿಸಿಕೊಂಡ ಸ್ವಾತಿ ಮಳೆ

November 3, 2020
10:13 AM

ಕಳೆದ ರಾತ್ರಿ ಸುಳ್ಯ,ಕಡಬ ತಾಲೂಕಿನ ಅನೇಕ ಕಡೆ ಉತ್ತಮ ಮಳೆಯಾಗಿದೆ.

ನಿನ್ನೆ ಮುಸ್ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬಳ್ಪದಲ್ಲಿ ಗರಿಷ್ಠ 43, ಮಡಪ್ಪಾಡಿ 40, ಕಲ್ಲಾಜೆ 38, ಕಡಬ 37, ಮೆಟ್ಟಿನಡ್ಕ 36, ಸುಬ್ರಹ್ಮಣ್ಯ 32, ಅಯ್ಯನಕಟ್ಟೆ, ಬಾಳಿಲ, ಹಾಲೆಮಜಲು ತಲಾ 30, ಕೊಳ್ತಿಗೆ-ಎಕ್ಕಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಮಡ್ಕ 18, ಹರಿಹರ-ಮಲ್ಲಾರ 17,

ಕೋಡಿಂಬಳ-ತೆಕ್ಕಡ್ಕ 12,
ಚೊಕ್ಕಾಡಿ, ಎಣ್ಮೂರು ತಲಾ 10, ಕಲ್ಲಕಟ್ಟ 09, ಎಂ.ಚೆಂಬು, ಶಾಂತಿಗೋಡು ತಲಾ 06,
ಮುಂಡೂರು 05, ಕೊಲ್ಲಮೊಗ್ರ 03, ತೊಡಿಕಾನ, ಮುಳ್ಯ-ಅಜ್ಜಾವರ ತಲಾ 02, ದೊಡ್ಡತೋಟ, ಬಲ್ನಾಡು, ಅಡೆಂಜ-ಉರುವಾಲು, ಬೆಳ್ತಂಗಡಿ ನಗರ ತಲಾ 01 ಮಿ.ಮೀ. ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಸುಳ್ಯ ನಗರ, ಮುಡಿಪು-ಕೈರಂಗಳ ಮುಂತಾದ ಕಡೆ ಮೋಡ ಕವಿದ ವಾತಾವರಣದೊಂದಿಗೆ ಹನಿ ಮಳೆ ಮಾತ್ರ.
 ಈ ದಿನ ಮೋಡದ ವಾತಾವರಣ ಮುಂದುವರಿದಿದೆ..
ಇಷ್ಟರ ತನಕ ಅರುಣೋದಯವೇ ಆಗಿಲ್ಲ !
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ
July 12, 2026
3:41 PM
by: ದ ರೂರಲ್ ಮಿರರ್.ಕಾಂ
ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ
July 12, 2026
8:12 AM
by: ದ ರೂರಲ್ ಮಿರರ್.ಕಾಂ
ಚೀನಾದತ್ತ ಸಾಗುವ ಬಾವಿ ಚಂಡಮಾರುತ ದುರ್ಬಲ – 18 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, ಭಾರೀ ಮಳೆ-ಪ್ರವಾಹದ ಎಚ್ಚರಿಕೆ
July 11, 2026
9:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror