Weather Report | ಕೊನೆಗೂ ಚೇತರಿಸಿಕೊಂಡ ಸ್ವಾತಿ ಮಳೆ

November 3, 2020
10:13 AM

ಕಳೆದ ರಾತ್ರಿ ಸುಳ್ಯ,ಕಡಬ ತಾಲೂಕಿನ ಅನೇಕ ಕಡೆ ಉತ್ತಮ ಮಳೆಯಾಗಿದೆ.

Advertisement
Advertisement
Advertisement

ನಿನ್ನೆ ಮುಸ್ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬಳ್ಪದಲ್ಲಿ ಗರಿಷ್ಠ 43, ಮಡಪ್ಪಾಡಿ 40, ಕಲ್ಲಾಜೆ 38, ಕಡಬ 37, ಮೆಟ್ಟಿನಡ್ಕ 36, ಸುಬ್ರಹ್ಮಣ್ಯ 32, ಅಯ್ಯನಕಟ್ಟೆ, ಬಾಳಿಲ, ಹಾಲೆಮಜಲು ತಲಾ 30, ಕೊಳ್ತಿಗೆ-ಎಕ್ಕಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಮಡ್ಕ 18, ಹರಿಹರ-ಮಲ್ಲಾರ 17,

Advertisement
ಕೋಡಿಂಬಳ-ತೆಕ್ಕಡ್ಕ 12,
ಚೊಕ್ಕಾಡಿ, ಎಣ್ಮೂರು ತಲಾ 10, ಕಲ್ಲಕಟ್ಟ 09, ಎಂ.ಚೆಂಬು, ಶಾಂತಿಗೋಡು ತಲಾ 06,
ಮುಂಡೂರು 05, ಕೊಲ್ಲಮೊಗ್ರ 03, ತೊಡಿಕಾನ, ಮುಳ್ಯ-ಅಜ್ಜಾವರ ತಲಾ 02, ದೊಡ್ಡತೋಟ, ಬಲ್ನಾಡು, ಅಡೆಂಜ-ಉರುವಾಲು, ಬೆಳ್ತಂಗಡಿ ನಗರ ತಲಾ 01 ಮಿ.ಮೀ. ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಸುಳ್ಯ ನಗರ, ಮುಡಿಪು-ಕೈರಂಗಳ ಮುಂತಾದ ಕಡೆ ಮೋಡ ಕವಿದ ವಾತಾವರಣದೊಂದಿಗೆ ಹನಿ ಮಳೆ ಮಾತ್ರ.
 ಈ ದಿನ ಮೋಡದ ವಾತಾವರಣ ಮುಂದುವರಿದಿದೆ..
ಇಷ್ಟರ ತನಕ ಅರುಣೋದಯವೇ ಆಗಿಲ್ಲ !
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror