ವೆದರ್ ಮಿರರ್

Weather Report | ಕೊನೆಗೂ ಚೇತರಿಸಿಕೊಂಡ ಸ್ವಾತಿ ಮಳೆ

Share

ಕಳೆದ ರಾತ್ರಿ ಸುಳ್ಯ,ಕಡಬ ತಾಲೂಕಿನ ಅನೇಕ ಕಡೆ ಉತ್ತಮ ಮಳೆಯಾಗಿದೆ.

Advertisement
Advertisement

ನಿನ್ನೆ ಮುಸ್ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬಳ್ಪದಲ್ಲಿ ಗರಿಷ್ಠ 43, ಮಡಪ್ಪಾಡಿ 40, ಕಲ್ಲಾಜೆ 38, ಕಡಬ 37, ಮೆಟ್ಟಿನಡ್ಕ 36, ಸುಬ್ರಹ್ಮಣ್ಯ 32, ಅಯ್ಯನಕಟ್ಟೆ, ಬಾಳಿಲ, ಹಾಲೆಮಜಲು ತಲಾ 30, ಕೊಳ್ತಿಗೆ-ಎಕ್ಕಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಮಡ್ಕ 18, ಹರಿಹರ-ಮಲ್ಲಾರ 17,

ಕೋಡಿಂಬಳ-ತೆಕ್ಕಡ್ಕ 12,
ಚೊಕ್ಕಾಡಿ, ಎಣ್ಮೂರು ತಲಾ 10, ಕಲ್ಲಕಟ್ಟ 09, ಎಂ.ಚೆಂಬು, ಶಾಂತಿಗೋಡು ತಲಾ 06,
ಮುಂಡೂರು 05, ಕೊಲ್ಲಮೊಗ್ರ 03, ತೊಡಿಕಾನ, ಮುಳ್ಯ-ಅಜ್ಜಾವರ ತಲಾ 02, ದೊಡ್ಡತೋಟ, ಬಲ್ನಾಡು, ಅಡೆಂಜ-ಉರುವಾಲು, ಬೆಳ್ತಂಗಡಿ ನಗರ ತಲಾ 01 ಮಿ.ಮೀ. ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಸುಳ್ಯ ನಗರ, ಮುಡಿಪು-ಕೈರಂಗಳ ಮುಂತಾದ ಕಡೆ ಮೋಡ ಕವಿದ ವಾತಾವರಣದೊಂದಿಗೆ ಹನಿ ಮಳೆ ಮಾತ್ರ.
ಈ ದಿನ ಮೋಡದ ವಾತಾವರಣ ಮುಂದುವರಿದಿದೆ..
ಇಷ್ಟರ ತನಕ ಅರುಣೋದಯವೇ ಆಗಿಲ್ಲ !
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

14 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

15 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

1 day ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

1 day ago