Advertisement
ವೆದರ್ ಮಿರರ್

Weather Report | ಕೊನೆಗೂ ಚೇತರಿಸಿಕೊಂಡ ಸ್ವಾತಿ ಮಳೆ

Share

ಕಳೆದ ರಾತ್ರಿ ಸುಳ್ಯ,ಕಡಬ ತಾಲೂಕಿನ ಅನೇಕ ಕಡೆ ಉತ್ತಮ ಮಳೆಯಾಗಿದೆ.

ನಿನ್ನೆ ಮುಸ್ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬಳ್ಪದಲ್ಲಿ ಗರಿಷ್ಠ 43, ಮಡಪ್ಪಾಡಿ 40, ಕಲ್ಲಾಜೆ 38, ಕಡಬ 37, ಮೆಟ್ಟಿನಡ್ಕ 36, ಸುಬ್ರಹ್ಮಣ್ಯ 32, ಅಯ್ಯನಕಟ್ಟೆ, ಬಾಳಿಲ, ಹಾಲೆಮಜಲು ತಲಾ 30, ಕೊಳ್ತಿಗೆ-ಎಕ್ಕಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಮಡ್ಕ 18, ಹರಿಹರ-ಮಲ್ಲಾರ 17,

ಕೋಡಿಂಬಳ-ತೆಕ್ಕಡ್ಕ 12,
ಚೊಕ್ಕಾಡಿ, ಎಣ್ಮೂರು ತಲಾ 10, ಕಲ್ಲಕಟ್ಟ 09, ಎಂ.ಚೆಂಬು, ಶಾಂತಿಗೋಡು ತಲಾ 06,
ಮುಂಡೂರು 05, ಕೊಲ್ಲಮೊಗ್ರ 03, ತೊಡಿಕಾನ, ಮುಳ್ಯ-ಅಜ್ಜಾವರ ತಲಾ 02, ದೊಡ್ಡತೋಟ, ಬಲ್ನಾಡು, ಅಡೆಂಜ-ಉರುವಾಲು, ಬೆಳ್ತಂಗಡಿ ನಗರ ತಲಾ 01 ಮಿ.ಮೀ. ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಸುಳ್ಯ ನಗರ, ಮುಡಿಪು-ಕೈರಂಗಳ ಮುಂತಾದ ಕಡೆ ಮೋಡ ಕವಿದ ವಾತಾವರಣದೊಂದಿಗೆ ಹನಿ ಮಳೆ ಮಾತ್ರ.
ಈ ದಿನ ಮೋಡದ ವಾತಾವರಣ ಮುಂದುವರಿದಿದೆ..
ಇಷ್ಟರ ತನಕ ಅರುಣೋದಯವೇ ಆಗಿಲ್ಲ !
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

3 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago