Advertisement
ವೆದರ್ ಮಿರರ್

Weather Report | ಕೊನೆಗೂ ಚೇತರಿಸಿಕೊಂಡ ಸ್ವಾತಿ ಮಳೆ

Share

ಕಳೆದ ರಾತ್ರಿ ಸುಳ್ಯ,ಕಡಬ ತಾಲೂಕಿನ ಅನೇಕ ಕಡೆ ಉತ್ತಮ ಮಳೆಯಾಗಿದೆ.

ನಿನ್ನೆ ಮುಸ್ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬಳ್ಪದಲ್ಲಿ ಗರಿಷ್ಠ 43, ಮಡಪ್ಪಾಡಿ 40, ಕಲ್ಲಾಜೆ 38, ಕಡಬ 37, ಮೆಟ್ಟಿನಡ್ಕ 36, ಸುಬ್ರಹ್ಮಣ್ಯ 32, ಅಯ್ಯನಕಟ್ಟೆ, ಬಾಳಿಲ, ಹಾಲೆಮಜಲು ತಲಾ 30, ಕೊಳ್ತಿಗೆ-ಎಕ್ಕಡ್ಕ 23, ವಾಲ್ತಾಜೆ-ಕಂದ್ರಪ್ಪಾಡಿ 20, ಕಲ್ಮಡ್ಕ 18, ಹರಿಹರ-ಮಲ್ಲಾರ 17,

ಕೋಡಿಂಬಳ-ತೆಕ್ಕಡ್ಕ 12,
ಚೊಕ್ಕಾಡಿ, ಎಣ್ಮೂರು ತಲಾ 10, ಕಲ್ಲಕಟ್ಟ 09, ಎಂ.ಚೆಂಬು, ಶಾಂತಿಗೋಡು ತಲಾ 06,
ಮುಂಡೂರು 05, ಕೊಲ್ಲಮೊಗ್ರ 03, ತೊಡಿಕಾನ, ಮುಳ್ಯ-ಅಜ್ಜಾವರ ತಲಾ 02, ದೊಡ್ಡತೋಟ, ಬಲ್ನಾಡು, ಅಡೆಂಜ-ಉರುವಾಲು, ಬೆಳ್ತಂಗಡಿ ನಗರ ತಲಾ 01 ಮಿ.ಮೀ. ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ಸುಳ್ಯ ನಗರ, ಮುಡಿಪು-ಕೈರಂಗಳ ಮುಂತಾದ ಕಡೆ ಮೋಡ ಕವಿದ ವಾತಾವರಣದೊಂದಿಗೆ ಹನಿ ಮಳೆ ಮಾತ್ರ.
ಈ ದಿನ ಮೋಡದ ವಾತಾವರಣ ಮುಂದುವರಿದಿದೆ..
ಇಷ್ಟರ ತನಕ ಅರುಣೋದಯವೇ ಆಗಿಲ್ಲ !
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

8 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

14 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

14 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

14 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

14 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

14 hours ago