ನಿನ್ನೆ(ನ.4 ) ಮಧ್ಯಾಹ್ನದ ನಂತರ ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಹಾಲೆಮಜಲಿನಲ್ಲಿ ಗರಿಷ್ಟ 67, ಮೆಟ್ಟಿನಡ್ಕ 61, ಮಡಪ್ಪಾಡಿ 36, ಬಳ್ಪ 34,
ಕಡಬ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 30,
ಅಯ್ಯನಕಟ್ಟೆ 25, ಮುಳ್ಯ-ಅಜ್ಜಾವರ 24,
ಅಡೆಂಜ-ಉರುವಾಲು 23,
ಬಾಳಿಲ, ಎಣ್ಮೂರು ತಲಾ 21, ಹರಿಹರ-ಮಲ್ಲಾರ 20, ಸುಳ್ಯ ನಗರ 19, ಚೊಕ್ಕಾಡಿ 18, ಕಲ್ಲಾಜೆ 17, ದೊಡ್ಡತೋಟ 16, ಕೊಳ್ತಿಗೆ-ಎಕ್ಕಡ್ಕ 14,
ಬೆಳ್ತಂಗಡಿ ನಗರ 12, ಕೊಲ್ಲಮೊಗ್ರ 11, ಇಳಂತಿಲ-ಕೈಲಾರು 10,
ಶಾಂತಿಗೋಡು, ಕೋಡಿಂಬಳ ತೆಕ್ಕಡ್ಕ ತಲಾ 07,
ನೆಲ್ಯಾಡಿ, ಸುಬ್ರಹ್ಮಣ್ಯ, ಕಲ್ಮಡ್ಕ, ಕೆದಿಲ ತಲಾ 06 ಹಾಗೂ ಕಲ್ಲಕಟ್ಟದಲ್ಲಿ 03 ಮಿ.ಮೀ.ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ತೊಡಿಕಾನ, ಆರ್ಯಾಪು-ಬಂಗಾರಡ್ಕ, ಬಲ್ನಾಡು, ಮುಡಿಪು ಕೈರಂಗಳ ಮುಂತಾದ ಕಡೆ ಮಳೆ ಇರಲಿಲ್ಲ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…