ನಿನ್ನೆ(ನ.4 ) ಮಧ್ಯಾಹ್ನದ ನಂತರ ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಹಾಲೆಮಜಲಿನಲ್ಲಿ ಗರಿಷ್ಟ 67, ಮೆಟ್ಟಿನಡ್ಕ 61, ಮಡಪ್ಪಾಡಿ 36, ಬಳ್ಪ 34,
ಕಡಬ, ವಾಲ್ತಾಜೆ-ಕಂದ್ರಪ್ಪಾಡಿ ತಲಾ 30,
ಅಯ್ಯನಕಟ್ಟೆ 25, ಮುಳ್ಯ-ಅಜ್ಜಾವರ 24,
ಅಡೆಂಜ-ಉರುವಾಲು 23,
ಬಾಳಿಲ, ಎಣ್ಮೂರು ತಲಾ 21, ಹರಿಹರ-ಮಲ್ಲಾರ 20, ಸುಳ್ಯ ನಗರ 19, ಚೊಕ್ಕಾಡಿ 18, ಕಲ್ಲಾಜೆ 17, ದೊಡ್ಡತೋಟ 16, ಕೊಳ್ತಿಗೆ-ಎಕ್ಕಡ್ಕ 14,
ಬೆಳ್ತಂಗಡಿ ನಗರ 12, ಕೊಲ್ಲಮೊಗ್ರ 11, ಇಳಂತಿಲ-ಕೈಲಾರು 10,
ಶಾಂತಿಗೋಡು, ಕೋಡಿಂಬಳ ತೆಕ್ಕಡ್ಕ ತಲಾ 07,
ನೆಲ್ಯಾಡಿ, ಸುಬ್ರಹ್ಮಣ್ಯ, ಕಲ್ಮಡ್ಕ, ಕೆದಿಲ ತಲಾ 06 ಹಾಗೂ ಕಲ್ಲಕಟ್ಟದಲ್ಲಿ 03 ಮಿ.ಮೀ.ನಷ್ಟು ಮಳೆ ಈ ದಿನ ಬೆಳಗ್ಗೆ 8 ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಾಖಲಾಗಿದೆ.
ತೊಡಿಕಾನ, ಆರ್ಯಾಪು-ಬಂಗಾರಡ್ಕ, ಬಲ್ನಾಡು, ಮುಡಿಪು ಕೈರಂಗಳ ಮುಂತಾದ ಕಡೆ ಮಳೆ ಇರಲಿಲ್ಲ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…