ಕಳೆದ ರಾತ್ರಿ ಸುಳ್ಯ, ಕಡಬ ತಾಲೂಕಿನ ಕೆಲವು ಕಡೆ ಅನಿರೀಕ್ಷಿತವಾಗಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಕೋಡಿಂಬಳ-ತೆಕ್ಕಡ್ಕದಲ್ಲಿ ಗರಿಷ್ಟ 65 ಮಿ.ಮೀ., ಬಾಳಿಲ 61, ಅಯ್ಯನಕಟ್ಟೆ 59, ಕಲ್ಮಡ್ಕ 58,
ಎಣ್ಮೂರು 50, ಚೊಕ್ಕಾಡಿ 16, ಕಡಬ 11, ಹಾಲೆಮಜಲು 09, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ ತಲಾ 08, ಕೊಳ್ತಿಗೆ-ಎಕ್ಕಡ್ಕ 06, ಕಲ್ಲಾಜೆ, ಸುಬ್ರಹ್ಮಣ್ಯ ಸುಳ್ಯ ನಗರ ತಲಾ 05, ಕಮಿಲ 04 ಹಾಗೂ ಕಲ್ಲಕಟ್ಟದಲ್ಲಿ 02 ಮಿ.ಮೀ. ಮಳೆ ದಾಖಲಾಗಿದೆ.
ನಿನ್ನೆ ಯಾವುದೇ ಮಳೆ ಮುನ್ಸೂಚನೆ ಇರಲಿಲ್ಲ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…