ಕಳೆದ ರಾತ್ರಿ ಸುಳ್ಯ, ಕಡಬ ತಾಲೂಕಿನ ಕೆಲವು ಕಡೆ ಅನಿರೀಕ್ಷಿತವಾಗಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಕೋಡಿಂಬಳ-ತೆಕ್ಕಡ್ಕದಲ್ಲಿ ಗರಿಷ್ಟ 65 ಮಿ.ಮೀ., ಬಾಳಿಲ 61, ಅಯ್ಯನಕಟ್ಟೆ 59, ಕಲ್ಮಡ್ಕ 58,
ಎಣ್ಮೂರು 50, ಚೊಕ್ಕಾಡಿ 16, ಕಡಬ 11, ಹಾಲೆಮಜಲು 09, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ ತಲಾ 08, ಕೊಳ್ತಿಗೆ-ಎಕ್ಕಡ್ಕ 06, ಕಲ್ಲಾಜೆ, ಸುಬ್ರಹ್ಮಣ್ಯ ಸುಳ್ಯ ನಗರ ತಲಾ 05, ಕಮಿಲ 04 ಹಾಗೂ ಕಲ್ಲಕಟ್ಟದಲ್ಲಿ 02 ಮಿ.ಮೀ. ಮಳೆ ದಾಖಲಾಗಿದೆ.
ನಿನ್ನೆ ಯಾವುದೇ ಮಳೆ ಮುನ್ಸೂಚನೆ ಇರಲಿಲ್ಲ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…