Advertisement
ವೆದರ್ ಮಿರರ್

Weather Report | ಸುಳ್ಯ, ಕಡಬ ತಾಲೂಕಿನ ಕೆಲವು ಕಡೆ ನಿನ್ನೆ ರಾತ್ರಿ ಭರ್ಜರಿ ಮಳೆ

Share

ಕಳೆದ ರಾತ್ರಿ ಸುಳ್ಯ, ಕಡಬ ತಾಲೂಕಿನ ಕೆಲವು ಕಡೆ ಅನಿರೀಕ್ಷಿತವಾಗಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆ ಸುರಿದ ಬಗ್ಗೆ ವರದಿಯಾಗಿದೆ.

Advertisement

ಕೋಡಿಂಬಳ-ತೆಕ್ಕಡ್ಕದಲ್ಲಿ ಗರಿಷ್ಟ 65 ಮಿ.ಮೀ., ಬಾಳಿಲ 61, ಅಯ್ಯನಕಟ್ಟೆ 59, ಕಲ್ಮಡ್ಕ 58,
ಎಣ್ಮೂರು 50, ಚೊಕ್ಕಾಡಿ 16, ಕಡಬ 11, ಹಾಲೆಮಜಲು 09, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ ತಲಾ 08, ಕೊಳ್ತಿಗೆ-ಎಕ್ಕಡ್ಕ 06, ಕಲ್ಲಾಜೆ, ಸುಬ್ರಹ್ಮಣ್ಯ ಸುಳ್ಯ ನಗರ ತಲಾ 05, ಕಮಿಲ 04 ಹಾಗೂ ಕಲ್ಲಕಟ್ಟದಲ್ಲಿ 02 ಮಿ.ಮೀ. ಮಳೆ ದಾಖಲಾಗಿದೆ.

ನಿನ್ನೆ ಯಾವುದೇ ಮಳೆ ಮುನ್ಸೂಚನೆ ಇರಲಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

7 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago