ವೆದರ್ ಮಿರರ್

Weather Report | ನಿನ್ನೆ ರಾತ್ರಿ ಮಡಿಕೇರಿ ಹಾಗೂ ಸುಳ್ಯ ತಾಲೂಕಿನ ಕೆಲವು ಕಡೆ ಅಕಾಲಿಕ ಮಳೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ ರಾತ್ರಿ ಮಡಿಕೇರಿ ಹಾಗೂ ಸುಳ್ಯ ತಾಲೂಕಿನ ಕೆಲವು ಭಾಗಗಳಲ್ಲಿ ಸದ್ದಿಲ್ಲದ ಅಕಾಲಿಕ ಮಳೆ
ಸುರಿದಿದೆ.
ಗರಿಷ್ಟ ಮಳೆ 35 ಮಿ.ಮೀ.ಮಡಿಕೇರಿಯ ಎಂ.ಚೆಂಬುವಿನಲ್ಲಿ ದಾಖಲಾಗಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ 19, ಕಮಿಲ 13, ಹಾಲೆಮಜಲು, ಬಳ್ಪ ತಲಾ 12, ಕೊಲ್ಲಮೊಗ್ರ, ಕಲ್ಲಾಜೆ, ದೊಡ್ಡತೋಟ ತಲಾ 08 ,ಮೆಟ್ಟಿನಡ್ಕ 07,
ಸುಬ್ರಹ್ಮಣ್ಯ 06,ಸುಳ್ಯ ನಗರ 02, ಎಣ್ಮೂರು ಹಾಗೂ  ಕೋಡಿಂಬಳ-ತೆಕ್ಕಡ್ಕದಲ್ಲಿ ತಲಾ 01 ಮಿ.ಮೀ.ನಷ್ಟು ಮಳೆಯಾಗಿದೆ.
ಅಡೆಂಜ-ಉರುವಾಲು, ನೆಲ್ಯಾಡಿ, ಬಾಳಿಲ, ಅಯ್ಯನಕಟ್ಟೆ, ಕಲ್ಮಡ್ಕದಲ್ಲಿ ಅಳತೆಗೆ ಸಿಗದ ಹನಿ ಮಳೆ…
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

3 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

4 hours ago

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

13 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

15 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

19 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

19 hours ago