Advertisement
ವೆದರ್ ಮಿರರ್

Weather Report | ನಿನ್ನೆ ರಾತ್ರಿ ಮಡಿಕೇರಿ ಹಾಗೂ ಸುಳ್ಯ ತಾಲೂಕಿನ ಕೆಲವು ಕಡೆ ಅಕಾಲಿಕ ಮಳೆ

Share
ಕಳೆದ ರಾತ್ರಿ ಮಡಿಕೇರಿ ಹಾಗೂ ಸುಳ್ಯ ತಾಲೂಕಿನ ಕೆಲವು ಭಾಗಗಳಲ್ಲಿ ಸದ್ದಿಲ್ಲದ ಅಕಾಲಿಕ ಮಳೆ
ಸುರಿದಿದೆ.
ಗರಿಷ್ಟ ಮಳೆ 35 ಮಿ.ಮೀ.ಮಡಿಕೇರಿಯ ಎಂ.ಚೆಂಬುವಿನಲ್ಲಿ ದಾಖಲಾಗಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ 19, ಕಮಿಲ 13, ಹಾಲೆಮಜಲು, ಬಳ್ಪ ತಲಾ 12, ಕೊಲ್ಲಮೊಗ್ರ, ಕಲ್ಲಾಜೆ, ದೊಡ್ಡತೋಟ ತಲಾ 08 ,ಮೆಟ್ಟಿನಡ್ಕ 07,
ಸುಬ್ರಹ್ಮಣ್ಯ 06,ಸುಳ್ಯ ನಗರ 02, ಎಣ್ಮೂರು ಹಾಗೂ  ಕೋಡಿಂಬಳ-ತೆಕ್ಕಡ್ಕದಲ್ಲಿ ತಲಾ 01 ಮಿ.ಮೀ.ನಷ್ಟು ಮಳೆಯಾಗಿದೆ.
ಅಡೆಂಜ-ಉರುವಾಲು, ನೆಲ್ಯಾಡಿ, ಬಾಳಿಲ, ಅಯ್ಯನಕಟ್ಟೆ, ಕಲ್ಮಡ್ಕದಲ್ಲಿ ಅಳತೆಗೆ ಸಿಗದ ಹನಿ ಮಳೆ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

18 minutes ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

53 minutes ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

7 hours ago

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ

ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…

16 hours ago

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ

ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…

16 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…

18 hours ago