Weather Report| ವರುಣನ ಆಟ.. ಜನವರಿಯಲ್ಲೇ ಆರಂಭ..

January 4, 2021
10:11 AM

ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.

ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,

ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..

ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror