Weather Report| ವರುಣನ ಆಟ.. ಜನವರಿಯಲ್ಲೇ ಆರಂಭ..

January 4, 2021
10:11 AM

ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.

ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,

Advertisement

ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..

ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror