Weather Report| ವರುಣನ ಆಟ.. ಜನವರಿಯಲ್ಲೇ ಆರಂಭ..

January 4, 2021
10:11 AM

ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.

Advertisement
Advertisement
Advertisement

ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,

Advertisement

ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..

ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ
ದೇಶದ ಮೊದಲ ಹಾಗೂ ಗಟ್ಟಿ ಪಕ್ಷ ಕಾಂಗ್ರೆಸ್‌ ಈ ಬಾರಿ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿರುವುದೇಕೆ…?
April 18, 2024
2:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror