ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,
ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..
ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…