MIRROR FOCUS

Weather Report| ವರುಣನ ಆಟ.. ಜನವರಿಯಲ್ಲೇ ಆರಂಭ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,

ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..

ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

5 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

6 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

7 hours ago

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

11 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

1 day ago