ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,
ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..
ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…