Advertisement
MIRROR FOCUS

Weather Report| ವರುಣನ ಆಟ.. ಜನವರಿಯಲ್ಲೇ ಆರಂಭ..

Share

ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.

ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,

ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..

ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

3 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

5 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

10 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

10 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

19 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

19 hours ago