ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,
ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..
ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…