ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,
ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..
ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…