ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,
ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..
ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…