Advertisement
MIRROR FOCUS

Weather Report| ವರುಣನ ಆಟ.. ಜನವರಿಯಲ್ಲೇ ಆರಂಭ..

Share

ನಿನ್ನೆ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿ, ಮಡಿಕೇರಿ, ಶಿವಮೊಗ್ಗ ತಾಲೂಕಿನ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಬಗ್ಗೆ ವರದಿಯಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಮುಳ್ಯ-ಅಜ್ಜಾವರದಲ್ಲಿ ಗರಿಷ್ಟ 24, ಸುಳ್ಯ ನಗರ 22, ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರ ಹಾಗೂ ಕೈಲಾರು-ಇಳಂತಿಲ ತಲಾ 20, ಸುಳ್ಯ ತಾಲೂಕಿನ ದೊಡ್ಡತೋಟ, ಕಲ್ಲಾಜೆ ತಲಾ 15, ಚೊಕ್ಕಾಡಿ, ಮಡಪ್ಪಾಡಿ ತಲಾ 12, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 11, ಸುಳ್ಯ ತಾಲೂಕಿನ ಕಮಿಲ 10, ಸುಳ್ಯ ತಾಲೂಕಿನ ಕಲ್ಮಡ್ಕ, ಕಡಬ ತಾಲೂಕಿನ ಬಳ್ಪ ತಲಾ 07,

Advertisement

ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಕಡಬದ ಎಣ್ಮೂರು, ಕಡಬ ತಲಾ 05, ಪುತ್ತೂರು ತಾಲೂಕಿನ ಮುಂಡೂರು 04, ಕೊಳ್ತಿಗೆ-ಎಕ್ಕಡ್ಕ, ಕಡಬ ತಾಲೂಕಿನ ನೆಲ್ಯಾಡಿ ತಲಾ 03, ಕೋಡಿಂಬಳ ತೆಕ್ಕಡ್ಕ, ಪುತ್ತೂರು ತಾಲೂಕಿನ ಬಲ್ನಾಡು ತಲಾ 02 ಹಾಗೂ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 01 ಮಿ.ಮೀ.ಮಳೆ ದಾಖಲಾಗಿದೆ..

ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಕೂಡಾ ಮಳೆ ಇರುವ ಸಾಧ್ಯತೆ..

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 mins ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

7 mins ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

11 mins ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

13 mins ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

19 mins ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

33 mins ago