Advertisement
ವೆದರ್ ಮಿರರ್

ಹವಾಮಾನ ವರದಿ | ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ

Share
10.3.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಹವಾಮಾನ ವರದಿ
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಮಡಿಕೇರಿ, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಪ್ರಕಾರ 17 ನೇ ತಾರೀಕಿನಿಂದ ಮಡಿಕೇರಿ, ಮೂಡಿಗೆರೆ, ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

16 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

16 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago