19.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಉತ್ತರ ಕನ್ನಡ, ಗೋವಾ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಪಾವಗಢ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : 19.7.21 ರಿಂದ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ಸಾಧ್ಯತೆ ಇದ್ದು, ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…