ವೆದರ್‌ ರಿಪೋರ್ಟ್‌ | ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ | ರಾಜ್ಯದಲ್ಲಿ ಪರಿಣಾಮ ಕಡಿಮೆ |

July 21, 2021
11:31 AM
Advertisement
22.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.  ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ  ಜಿಲ್ಲಾ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಇಂದು ತಡ ರಾತ್ರಿ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಉಂಟಾಗುವ ವಾಯುಭಾರ ಕುಸಿತವು ನಿರೀಕ್ಷೆಗಿಂತ ಕಡಿಮೆ ಪ್ರಭಲವಾಗಿರುವ ಸಾಧ್ಯತೆ ಇದೆ ಮತ್ತು 22ನೇ ತಾರೀಕು ರಾತ್ರಿ ಶಿಥಿಲಗೊಳ್ಳುವ ಮುನ್ಸೂಚನೆ ಇದೆ. ಕರ್ನಾಟಕಕ್ಕೆ ಅಷೇನು  ಪರಿಣಾಮಗಳು ಕಾಣಿಸುತ್ತಿಲ್ಲ.
ಈಗಿನ ಮಳೆಯ ವಾತಾವರಣವು ಕರಾವಳಿ ಭಾಗಗಳಲ್ಲಿ 27ರ ವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ಆಮೇಲೆ ಕಡಿಮೆ ಆಗುವ ಮುನ್ಸೂಚನೆ ಇದೆ.
Advertisement
Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror