ದೂರವಾಯ್ತಾ ಮಳೆ ? | ಮಂಜು ಮಂಜಾಯಿತು ಮುಂಜಾನೆ | ಏನಿದೆ ವೆದರ್‌ ರಿಪೋರ್ಟ್‌ನಲ್ಲಿ ? |

August 25, 2021
10:44 AM

ಬೆಳಗಿನ ಚಳಿ ಹಾಗೂ ಹಿಮ ನೋಡಿ ಹಿರಿಯರು ಹೇಳುವುದು  ಹೀಗೆ…ಮಳೆ ದೂರವಾಯ್ತಾ ?. ಕಳೆದ ಅನೇಕ ದಿನಗಳ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಬುಧವಾರ ಬೆಳಗ್ಗೆ ಮಲೆನಾಡು ಭಾಗದ  ಹಲವು ಕಡೆಗಳಲ್ಲಿ  ಮಂಜು ಮಸುಕಿದ ವಾತಾವರಣ ಕಂಡುಬಂದಿದೆ. ಮಳೆಯೂ ಕಳೆದ ಮೂರ್ನಾಕು ದಿನಗಳಿಂದ ದೂರವಾಗಿದೆ. ಮಂಜು ಬೀಳಲು ಆರಂಭದವಾದರೆ ಮಳೆ ದೂರವಾಗುತ್ತದೆ ಎನ್ನುವುದು  ಹಿರಿಯರು ಹೇಳುವ ಮಾತು, ಆದರೆ ಹವಾಮಾನ ಮಾಹಿತಿ ಪ್ರಕಾರ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಉಳಿದಂತೆ  ಆಗುಂಬೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮೊದಲಾದ ಕಡೆ ಮಳೆ ಮುನ್ಸೂಚನೆ ಇದೆ.

ಆ.27  ರ ಬಳಿಕ 30 ರವರೆಗೆ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು,  ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ
ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ
April 30, 2025
10:18 AM
by: The Rural Mirror ಸುದ್ದಿಜಾಲ
ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!
April 30, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group