ದೂರವಾಯ್ತಾ ಮಳೆ ? | ಮಂಜು ಮಂಜಾಯಿತು ಮುಂಜಾನೆ | ಏನಿದೆ ವೆದರ್‌ ರಿಪೋರ್ಟ್‌ನಲ್ಲಿ ? |

August 25, 2021
10:44 AM

ಬೆಳಗಿನ ಚಳಿ ಹಾಗೂ ಹಿಮ ನೋಡಿ ಹಿರಿಯರು ಹೇಳುವುದು  ಹೀಗೆ…ಮಳೆ ದೂರವಾಯ್ತಾ ?. ಕಳೆದ ಅನೇಕ ದಿನಗಳ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಬುಧವಾರ ಬೆಳಗ್ಗೆ ಮಲೆನಾಡು ಭಾಗದ  ಹಲವು ಕಡೆಗಳಲ್ಲಿ  ಮಂಜು ಮಸುಕಿದ ವಾತಾವರಣ ಕಂಡುಬಂದಿದೆ. ಮಳೆಯೂ ಕಳೆದ ಮೂರ್ನಾಕು ದಿನಗಳಿಂದ ದೂರವಾಗಿದೆ. ಮಂಜು ಬೀಳಲು ಆರಂಭದವಾದರೆ ಮಳೆ ದೂರವಾಗುತ್ತದೆ ಎನ್ನುವುದು  ಹಿರಿಯರು ಹೇಳುವ ಮಾತು, ಆದರೆ ಹವಾಮಾನ ಮಾಹಿತಿ ಪ್ರಕಾರ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement

ಉಳಿದಂತೆ  ಆಗುಂಬೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮೊದಲಾದ ಕಡೆ ಮಳೆ ಮುನ್ಸೂಚನೆ ಇದೆ.

ಆ.27  ರ ಬಳಿಕ 30 ರವರೆಗೆ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು,  ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group