Advertisement
MIRROR FOCUS

ದೂರವಾಯ್ತಾ ಮಳೆ ? | ಮಂಜು ಮಂಜಾಯಿತು ಮುಂಜಾನೆ | ಏನಿದೆ ವೆದರ್‌ ರಿಪೋರ್ಟ್‌ನಲ್ಲಿ ? |

Share

ಬೆಳಗಿನ ಚಳಿ ಹಾಗೂ ಹಿಮ ನೋಡಿ ಹಿರಿಯರು ಹೇಳುವುದು  ಹೀಗೆ…ಮಳೆ ದೂರವಾಯ್ತಾ ?. ಕಳೆದ ಅನೇಕ ದಿನಗಳ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಬುಧವಾರ ಬೆಳಗ್ಗೆ ಮಲೆನಾಡು ಭಾಗದ  ಹಲವು ಕಡೆಗಳಲ್ಲಿ  ಮಂಜು ಮಸುಕಿದ ವಾತಾವರಣ ಕಂಡುಬಂದಿದೆ. ಮಳೆಯೂ ಕಳೆದ ಮೂರ್ನಾಕು ದಿನಗಳಿಂದ ದೂರವಾಗಿದೆ. ಮಂಜು ಬೀಳಲು ಆರಂಭದವಾದರೆ ಮಳೆ ದೂರವಾಗುತ್ತದೆ ಎನ್ನುವುದು  ಹಿರಿಯರು ಹೇಳುವ ಮಾತು, ಆದರೆ ಹವಾಮಾನ ಮಾಹಿತಿ ಪ್ರಕಾರ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement

ಉಳಿದಂತೆ  ಆಗುಂಬೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮೊದಲಾದ ಕಡೆ ಮಳೆ ಮುನ್ಸೂಚನೆ ಇದೆ.

ಆ.27  ರ ಬಳಿಕ 30 ರವರೆಗೆ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು,  ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

2 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

2 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

23 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago