ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ ಮಾರ್ಚ್ 20 ರ ಬೆಳಗಿನ ವೇಳೆಗೆ ವಾಯುಭಾರ ಕುಸಿತಗಳು ಹೆಚ್ಚಾಗಿ ಮಾರ್ಚ್ 21 ರಂದು ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಂಡು “ಅಸನಿ” ಚಂಡಮಾರುತ ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಅಂದರೆ ವರ್ಷದ ಮೊದಲ ಚಂಡಮಾರುತಕ್ಕೆ ಶ್ರೀಲಂಕಾ ಅಸನಿ ಎಂದು ಹೆಸರಿಟ್ಟಿದೆ.
ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಸೈಕ್ಲೋನಿಕ್ ಚಂಡಮಾರುತವು ಮಾರ್ಚ್ 22 ರವರೆಗೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಮಾರ್ಚ್ 23 ರಂದು ದಿಕ್ಕು ಬದಲಿಸಲಿರುವ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ನ ಪಕ್ಕದ ಪ್ರದೇಶಗಳ ಕಡೆ ಚಲಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…