ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ ಮಾರ್ಚ್ 20 ರ ಬೆಳಗಿನ ವೇಳೆಗೆ ವಾಯುಭಾರ ಕುಸಿತಗಳು ಹೆಚ್ಚಾಗಿ ಮಾರ್ಚ್ 21 ರಂದು ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಂಡು “ಅಸನಿ” ಚಂಡಮಾರುತ ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಅಂದರೆ ವರ್ಷದ ಮೊದಲ ಚಂಡಮಾರುತಕ್ಕೆ ಶ್ರೀಲಂಕಾ ಅಸನಿ ಎಂದು ಹೆಸರಿಟ್ಟಿದೆ.
ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಸೈಕ್ಲೋನಿಕ್ ಚಂಡಮಾರುತವು ಮಾರ್ಚ್ 22 ರವರೆಗೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಮಾರ್ಚ್ 23 ರಂದು ದಿಕ್ಕು ಬದಲಿಸಲಿರುವ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ನ ಪಕ್ಕದ ಪ್ರದೇಶಗಳ ಕಡೆ ಚಲಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…