ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ ಮಾರ್ಚ್ 20 ರ ಬೆಳಗಿನ ವೇಳೆಗೆ ವಾಯುಭಾರ ಕುಸಿತಗಳು ಹೆಚ್ಚಾಗಿ ಮಾರ್ಚ್ 21 ರಂದು ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಂಡು “ಅಸನಿ” ಚಂಡಮಾರುತ ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಅಂದರೆ ವರ್ಷದ ಮೊದಲ ಚಂಡಮಾರುತಕ್ಕೆ ಶ್ರೀಲಂಕಾ ಅಸನಿ ಎಂದು ಹೆಸರಿಟ್ಟಿದೆ.
ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಸೈಕ್ಲೋನಿಕ್ ಚಂಡಮಾರುತವು ಮಾರ್ಚ್ 22 ರವರೆಗೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಮಾರ್ಚ್ 23 ರಂದು ದಿಕ್ಕು ಬದಲಿಸಲಿರುವ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ನ ಪಕ್ಕದ ಪ್ರದೇಶಗಳ ಕಡೆ ಚಲಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490